ಬ್ರೇಕಿಂಗ್ ನ್ಯೂಸ್
19-03-25 08:27 pm Mangalore Correspondent ಕ್ರೈಂ
ಮಂಗಳೂರು, ಮಾ.19 : ರಸ್ತೆ ಅಗಲೀಕರಣ ನೆಪವೊಡ್ಡಿ ಗಣೇಶ್, ನವೀನ್ ಮತ್ತಿತರರು ಸೇರಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಕಾಂಪೌಂಡ್ ಗೋಡೆಯನ್ನು ಜೆಸಿಬಿ ತಂದು ಒಡೆದು ಧ್ವಂಸ ಮಾಡಿದ್ದು ಗೂಂಡಾ ರೀತಿಯ ವರ್ತನೆ ತೋರಿದ್ದಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ಮಾ.14ರಂದು ಘಟನೆ ನಡೆದಿದ್ದು ಸ್ಥಳೀಯ ಮಹಿಳೆಯರು ಸೇರಿದಂತೆ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪಚ್ಚನಾಡಿ ವೈದ್ಯನಾಥ ನಗರ ನಿವಾಸಿ ವಿಜಿತ್ ವಿಜೇಶ್ ಸಲ್ದಾನ ಎಂಬವರ ಪತ್ನಿ ಜ್ಯೋತಿ ಈ ಬಗ್ಗೆ ದೂರು ನೀಡಿದ್ದಾರೆ.




ಗಣೇಶ, ನವೀನ್ ಮತ್ತಿತರ ಸ್ಥಳೀಯರು ಸೇರಿ ಗೂಂಡಾ ವರ್ತನೆ ತೋರಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಕಾಂಪೌಂಡ್ ಧ್ವಂಸ ಮಾಡಿದ್ದಾರೆ. ರಸ್ತೆ ಮಾಡುವ ಉದ್ದೇಶದಿಂದ ವಿಜೇಶ್ ಸಲ್ಡಾನ ಎಂಬವರಿಗೆ ಸೇರಿದ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸ ಮಾಡಿದ್ದಾರೆ.
ರಸ್ತೆ ವಿಸ್ತರಣೆ ಉದ್ದೇಶದಿಂದ ಮಹಾನಗರ ಪಾಲಿಕೆಯಿಂದ ಯಾವುದೇ ವರ್ಕ್ ಆರ್ಡರ್ ಇಲ್ಲದೆಯೇ ಜೆಸಿಬಿ ತಂದು ಕಾಂಪೌಂಡ್ ಗೋಡೆ ಕೆಡವಿದ್ದಾಗಿ ದೂರಲಾಗಿದೆ. ಅಲ್ಲದೆ, ಗಣೇಶ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ, ವಿಜೇಶ್ ಸಲ್ದಾನ ಅವರ ಪತ್ನಿಗೆ ತನ್ನ ಚಡ್ಡಿ ಜಾರಿಸಿ ತೋರಿಸಿ ಅಶ್ಲೀಲವಾಗಿ ಮಾನಹಾನಿ ಆಗುವ ರೀತಿ ನಡೆದುಕೊಂಡಿದ್ದಾನೆ. ಮಾನಹಾನಿ ಸೇರಿದಂತೆ ಹಲವಾರು ಸೆಕ್ಷನ್ ಅಡಿ ಕೇಸು ದಾಖಲಿಸಲಾಗಿದೆ.
#Mangalore 17 booked in Vandalism Incident Over Alleged Road Widening and destroying house #compound at #Pachanady. A group including Ganesh, Naveen, and others allegedly demolished the compound wall of a private individual using a JCB machine. #BreakingNews pic.twitter.com/tKAHSDlT96
— Headline Karnataka (@hknewsonline) March 19, 2025
Mangalore Seventeen booked in Vandalism Incident Over Alleged Road Widening and destroying house compound at Pachanady. In a troubling incident reported in Mangaluru, a group including Ganesh, Naveen, and others allegedly demolished the compound wall of a private individual using a JCB machine, claiming it was for road widening. This action has been characterized as thuggish behavior and has resulted in a criminal case being filed at the Mangaluru Rural Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm