ಬ್ರೇಕಿಂಗ್ ನ್ಯೂಸ್
20-03-25 05:29 pm HK News Staff ಕ್ರೈಂ
ಬೆಂಗಳೂರು, ಮಾ.20: ಮಂಗಳೂರು ಪೊಲೀಸರು ವಿಮಾನದಲ್ಲಿ ತರುತ್ತಿದ್ದ ಭಾರೀ ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಬೆನ್ನಲ್ಲೇ ಬೆಂಗಳೂರು ಏರ್ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ತರುತ್ತಿದ್ದ ಮಹಿಳೆಯನ್ನು ಕಂದಾಯ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 18ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕತಾರ್ ದೇಶದಿಂದ ಬಂದಿದ್ದ ಮಹಿಳೆಯನ್ನು ತಪಾಸಣೆ ನಡೆಸಿದಾಗ, ಆಕೆ ಅಕ್ರಮವಾಗಿ ಮಾದಕ ದ್ರವ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಆಫ್ರಿಕಾದ ಘಾನಾ ದೇಶದ ಪ್ರಜೆಯಾಗಿದ್ದಾಳೆ.

ಖಚಿತ ಮಾಹಿತಿ ಆಧರಿಸಿ ಮಹಿಳೆಯ ಲಗೇಜ್ ಪರಿಶೀಲನೆ ನಡೆಸಿದ್ದು 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಮಹಿಳೆಗೆ ಕಳ್ಳ ಸಾಗಣಿಕೆದಾರರ ಜೊತೆಗೆ ನಂಟು ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು ಪೊಲೀಸರು ಇತ್ತೀಚೆಗೆ ರಾಜ್ಯದಲ್ಲೇ ಅತಿ ದೊಡ್ಡದು ಎನ್ನಲಾದ 75 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ತಂದು ಪೂರೈಕೆ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ಮೂಲದ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದರು.
Directorate of Revenue Intelligence (DRI) officials seized 3.186 kg of cocaine worth Rs 38.4 crore from a woman from Ghana at Kempegowda International Airport. The accused, identified as Jennifer Abbe, arrived in Bengaluru from Doha, Qatar earlier on Wednesday. Based on a tip-off, DRI officials conducted a thorough inspection and discovered the contraband in her possession.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm