ಬ್ರೇಕಿಂಗ್ ನ್ಯೂಸ್
27-03-25 01:37 pm HK News Desk ಕ್ರೈಂ
ಕೋಲ್ಕತ್ತ , ಮಾ 27: ಆದಾಯ ತೆರಿಗೆ (ಐಟಿ) ಅಧಿಕಾರಿಗಳ ಸೋಗಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ಐವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಮಾರ್ಚ್ 18ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಂತೆ ನಟಿಸಿ ತಂಡವೊಂದು ಚಿನಾರ್ ಪಾರ್ಕ್ ಪ್ರದೇಶದಲ್ಲಿ ಮಗಳೊಂದಿಗೆ ವಾಸಿಸುತ್ತಿರುವ ವಿನಿತಾ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಅನುಮಾನ ಮೂಡಿದ್ದು, ವಿನಿತಾ ಅವರು ಬಾಗುಹಾಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದರೋಡೆಕೋರರು 3 ಲಕ್ಷ ನಗದು, 25 ಲಕ್ಷ ಮೌಲ್ಯದ ಆಭರಣಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ಲಿಂಕ್ ಮಾಡಲಾದ ಡಿಜಿಟಲ್ ವಿಡಿಯೊ ರೆಕಾರ್ಡರ್ (ಡಿವಿಆರ್) ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದರು. ತನಿಖೆ ಆರಂಭದಲ್ಲಿ ಕೋಲ್ಕತ್ತದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಯಿತು. ಬಳಿಕ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಸಿಐಎಸ್ಎಫ್ ಸಿಬ್ಬಂದಿಯನ್ನು ಪತ್ತೆಹಚ್ಚಲಾಯಿತು.
ಅಪರಾಧದಲ್ಲಿ ಭಾಗಿಯಾಗಿರುವ ಇತರ ಶಂಕಿತರಿಗಾಗಿ ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ. ವಿನಿತಾ ಅವರ ತಂದೆಯ ಮರಣದ ನಂತರ ವಿನಿತಾ ಸಿಂಗ್ ಮತ್ತು ಆಕೆಯ ಮಲತಾಯಿ ಆರತಿ ಸಿಂಗ್ ನಡುವೆ ಆಸ್ತಿ ವಿವಾದವಿತ್ತು ಎಂದು ತಿಳಿದುಬಂದಿದೆ. ಬಂಧಿತ ಸಿಐಎಸ್ಎಫ್ ಇನ್ಸ್ಪೆಕ್ಟರ್ ಜೊತೆ ಆರತಿ ಸಂಪರ್ಕ ಹೊಂದಿದ್ದು, ದರೋಡೆ ನಡೆಸಲು ಅವರನ್ನು ಸಂಪರ್ಕಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಆರತಿ ಸಿಂಗ್ ಅವರನ್ನ ಕೂಡ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Five Central Industrial Security Force (CISF) personnel, including a lady constable, and three others were arrested on Wednesday for allegedly looting a house in the guise of an Income Tax raid near Kolkata on March 18, police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm