ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.


ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm