ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm