ಬ್ರೇಕಿಂಗ್ ನ್ಯೂಸ್
28-03-25 08:37 pm Mangalore Correspondent ಕ್ರೈಂ
ಮಂಗಳೂರು, ಮಾ.28 : ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ.
ಬೆಂಗಳೂರಿನಿಂದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ.
ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬಂಟ್ವಾಳ ಬೋಳಂಗಡಿ ನಿವಾಸಿ ರೋಯಸ್ಟನ್ ಕ್ಸೇವಿಯರ್ ಲೋಬೋ(22) ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಶದಿಂದ 8,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್, ಗಾಂಜಾ,ಚರಸ್ ಮತ್ತು ಗಾಂಜಾವನ್ನು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 9 ಲಕ್ಷ ಆಗಬಹುದು. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು.
ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ, ಪಿಎಸ್ಐ ನರೇಂದ್ರ, ಎಎಸ್ಐಗಳಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.
CCB Police Operation in Mangalore, Two Youths Arrested for Selling Hydroweed and Charas. The arrested are identified as Royston Xavier Lobo and Thaizeer Ismail Hussain.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm