ಬ್ರೇಕಿಂಗ್ ನ್ಯೂಸ್
02-04-25 05:49 pm Mangalore Correspondent ಕ್ರೈಂ
ಮಂಗಳೂರು, ಎ.2 : 20ಕ್ಕೂ ಹೆಚ್ಚು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಒಯ್ಯುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಮಹಮ್ಮದ್ ತೌಸಿಫ್ (26), ಫಾರಿಸ್ ಸಲಾಂ(26), ತೋಕೂರಿನ ಅರಾಫತ್ ಆಲಿ (36), ಮಹಮ್ಮದ್ ಅಫ್ರೀದ್ (31), ಮೂಡುಬಿದ್ರೆಯ ಅಬ್ದುಲ್ ನಜೀರ್ (31) ಬಂಧಿತರು. ಇವರು ಮಾರ್ಚ್ 28ರಂದು ಗೋವುಗಳನ್ನು ಸಾಗಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಮಸೀದಿ ಮುಂಭಾಗದಲ್ಲಿ ಅಡ್ಡಹಾಕಿದ್ದರು. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು.
ಇದೇ ವೇಳೆ, ಪಿಕಪ್ ವಾಹನಕ್ಕೆ ಹಿಂಭಾಗದಲ್ಲಿ ಬೆಂಗಾವಲಾಗಿ ಬೊಲೆರೋ ವಾಹನದಲ್ಲಿದ್ದವರು ಬಜರಂಗದಳ ಕಾರ್ಯಕರ್ತರಿಗೆ ಗನ್ ತೋರಿಸಿ ಬೆದರಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ಘಟನೆಯಲ್ಲಿ 19 ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದರು. ಗೋವಿನ ಕೈಕಾಲುಗಳನ್ನು ಮೇಲಕ್ಕೆ ನೇತಾಡಿಸಿದ ರೀತಿ ಕಟ್ಟಿದ್ದು, ಕಿರಿದಾದ ಜಾಗದಲ್ಲಿ ಕಟ್ಟಿಕೊಂಡು ಬರುತ್ತಿದ್ದಾಗಲೇ ತಡೆದು ನಿಲ್ಲಿಸಲಾಗಿತ್ತು.
Illegal cow trafficking at Kaikamba, five arrested by Mangalore police. 25 cattle were rescued today by Hindu organisation activists near Gurupura Kaikamba in Surulpad, on the outskirts of Mangalore on 28th March.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm