ಬ್ರೇಕಿಂಗ್ ನ್ಯೂಸ್
03-04-25 05:01 pm HK News Desk ಕ್ರೈಂ
ಕಲಬುರಗಿ, ಎ.3 : ತನ್ನಿಬ್ಬರು ಮಕ್ಕಳು ಮತ್ತು ಪತ್ನಿಯನ್ನು ಕೊಂದು ಜೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡರಾತ್ರಿ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಜೆಸ್ಕಾಂ ಅಧಿಕಾರಿ ಸಂತೋಷ್ ಕೊರಳಿ (45) ನೇಣು ಬಿಗಿದುಕೊಂಡಿದ್ದು ಇದಕ್ಕೂ ಮುನ್ನ ಪತ್ನಿ ಶೃತಿ (35), ಮಕ್ಕಳಾದ ಮುನೀಶ್ (9) ಹಾಗೂ ಮೂರು ತಿಂಗಳ ಮಗು ಅನೀಶ್ನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಂತೋಷ್ ಅವರು ಕಲಬುರಗಿ ಜೆಸ್ಕಾಂ ಕಚೇರಿಯಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿರಬಹುದು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದು ಸಿಕ್ಕಿದೆ ಎಂದು ಕಲಬುರಗಿ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.
'ಸಂತೋಷ್ ಹಾಗೂ ಶೃತಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ನಡುವೆ ಪದೇ ಪದೇ ಗಲಾಟೆ ಆಗುತ್ತಿತ್ತು. ಏಳು ವರ್ಷಗಳಿಂದ ಎರಡೂ ಕುಟುಂಬದ ಸಂಬಂಧಿಕರ ಜೊತೆಗೆ ಸಂಪರ್ಕ ಹೊಂದಿರಲಿಲ್ಲ. ಬುಧವಾರ ಸಂತೋಷ್ ಅವರು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಮತ್ತೆ ಗಲಾಟೆಯಾಗಿದೆ. ಕೌಟುಂಬಿಕ ಕಲಹಕ್ಕೆ ಈ ದುರುಂತ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident that has left the local community in disbelief, a government employee of JESCOM reportedly killed his wife and two children before taking his own life in a tragic family dispute.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm