ಬ್ರೇಕಿಂಗ್ ನ್ಯೂಸ್
04-04-25 03:03 pm Mangalore Correspondent ಕ್ರೈಂ
ಮಂಗಳೂರು, ಎ.4 : ಸಂಸತ್ತಿನಲ್ಲಿ ವಕ್ಫ್ ಮಸೂದೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ವಕ್ಫ್ ಆಸ್ತಿ ಅಕ್ರಮದ ಬಗ್ಗೆ ವರದಿ ನೀಡಿದ್ದ ರಾಜ್ಯ ಅಲ್ಪಸಂಖ್ಯಾತ ಆಯೋಗ ಮತ್ತು ವಕ್ಫ್ ಕಮಿಟಿಯ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ ಕರೆಗಳು ಬಂದಿವೆ.
ಎರಡು ದಿನಗಳಿಂದ ನಿರಂತರ ಇಂಟರ್ನೆಟ್ ಕರೆ ಮೂಲಕ ಬೆದರಿಕೆ ಬರುತ್ತಿದೆ. ಕನ್ನಡ, ಇಂಗ್ಲಿಷ್, ಉರ್ದು, ಮರಾಠಿ ಭಾಷೆಗಳಲ್ಲಿ ಬೆದರಿಕೆ ಹಾಕುತ್ತಿದ್ದಾರೆ. ನಿನ್ನನ್ನು ಬಿಡುವುದಿಲ್ಲ, ನಿನ್ನ ವರದಿಯಿಂದ ತೊಂದರೆಯಾಗಿದೆ ಅನ್ನೋ ಕರೆಗಳು ಬರುತ್ತಿದೆ ಎಂದು ಅನ್ವರ್ ಮಾಣಿಪ್ಪಾಡಿ ತಿಳಿಸಿದ್ದಾರೆ.
ನೀನು ಬಹಳಷ್ಟು ನಾಯಕರು, ವ್ಯಕ್ತಿಗಳ ವಿರುದ್ಧ ತಪ್ಪು ಮಾಹಿತಿ ಕೊಟ್ಟಿದ್ದೀಯ. ಎಲ್ಲರೂ ನೊಂದಿದ್ದಾರೆ. ಯಾರು ಕೂಡ ನಿನ್ನನ್ನು ಕ್ಷಮಿಸಲ್ಲ. ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ನನ್ನ ಕಸಿನ್ ಒಬ್ಬರು ಪೊಲೀಸ್ ಆಫೀಸರ್. ನನಗೆ ಕರೆ ಮಾಡಿ ಜೋಪಾನವಾಗಿರಪ್ಪ, ಮನೆಯಿಂದ ಹೊರಗಡೆ ಒಬ್ಬನೇ ಹೋಗಬೇಡ ಅಂತ ಸಲಹೆ ನೀಡಿದ್ದಾರೆ ಎಂದು ಮಾಣಿಪ್ಪಾಡಿ ಮಾಹಿತಿ ಹಂಚಿಕೊಂಡಿದ್ದಾರೆ
ನನ್ನ ವರದಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಉಲ್ಲೇಖಿಸಿದ್ದೇನೆ. ಕಲಬುರಗಿಯಲ್ಲಿ ದೊಡ್ಡ ದೊಡ್ಡ ಮಾಲ್, ಬಿಲ್ಡಿಂಗ್ಗಳಿವೆ. ಅವರ ಹೆಸರಲ್ಲಿ ಅಲ್ಲದಿದ್ದರೂ, ಬೇರೆಯವರ ಹೆಸರಲ್ಲಿ ಒತ್ತುವರಿಯಾಗಿದೆ. ಬಹುಪಾಲು ಬೇನಾಮಿ ಆಸ್ತಿ ಎಂದು ತಿಳಿಸಿದ್ದಾರೆ.
ಸಂಸತ್ನಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ ಈಗ ದೇಶಾದ್ಯಂತ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ವಕ್ಫ್ ವಿಚಾರದಲ್ಲಿ ವರದಿ ತಯಾರಿಸಿದ್ದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆಗಳು ಬಂದಿದ್ದು ಮಸೂದೆ ತಿದ್ದುಪಡಿಗೆ ಇವರು ಕೊಟ್ಟ ಅಂಶಗಳೇ ಕಾರಣ ಎಂದು ವಿಶ್ಲೇಷಣೆ ಮಾಡಲಾಗಿದೆ.
Former Karnataka State Minority Commission chairman Anwar Manippady has reportedly received multiple threat calls after his report was cited during a discussion on the Waqf Amendment Bill in the Lok Sabha. During the debate, Union Home Minister Amit Shah had referred to the Karnataka Waqf land report submitted by Manippady. Following this, the former commission chief allegedly started receiving threat calls in Hindi, Marathi, English, Tulu, and other North Indian languages.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm