ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm