ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm