ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm