ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm