ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm