ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm