ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm