ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm