ಬ್ರೇಕಿಂಗ್ ನ್ಯೂಸ್
19-04-25 10:55 am HK News Desk ಕ್ರೈಂ
ನವದೆಹಲಿ, ಎ.19: ಪಂಜಾಬ್ನಲ್ಲಿ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಎಫ್ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ದಾಳಿ ರೂವಾರಿ ತಹಾವುರ್ ರಾಣಾ ಬಂಧನ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಸಿಕ್ಕಿಬಿದ್ದಿದ್ದಾನೆ.
ಹರ್ಪ್ರೀತ್ ಸಿಂಗ್ ಎರಡು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಎಫ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆತ ಬರ್ನರ್ ಫೋನ್ಗಳು ಮತ್ತು ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದ. 2021ರಲ್ಲಿ ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿ ಮೂಲಕ ಅಮೆರಿಕ ಪ್ರವೇಶಿಸಿದ್ದ. ಇದಕ್ಕೂ ಮೊದಲು, 2020ರಲ್ಲಿ ನಕಲಿ ಗುರುತಿನ ಸಹಾಯದಿಂದ ಯುಕೆಗೆ ತೆರಳಿ ಹಲವು ತಿಂಗಳ ಕಾಲ ಅಲ್ಲಿಯೇ ಉಳಿದಿದ್ದ.
ಕಳೆದ ಏಳು ತಿಂಗಳಲ್ಲಿ ಪಂಜಾಬ್ ರಾಜ್ಯದಲ್ಲಿ 16 ಗ್ರೆನೇಡ್ ದಾಳಿಗಳು ನಡೆದಿದ್ದವು. ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ಜಲಂಧರ್ ನಗರದಲ್ಲಿ ಹಿರಿಯ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡ ಟಾರ್ಗೆಟ್ ಆಗಿದ್ದರು. 14 ಗ್ರೆನೇಡ್ ದಾಳಿಗಳ ತನಿಖೆ ವೇಳೆ ಪಾಸಿಯಾ ಹೆಸರು ಕೇಳಿಬಂದಿತ್ತು.
An image of US-based terrorist Harpreet Singh, alias Happy Passia, was released after he was arrested and sent to Immigration and Customs Enforcement (ICE) custody. He allegedly entered the US illegally and has been using burner phones to evade arrest.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm