ಬ್ರೇಕಿಂಗ್ ನ್ಯೂಸ್
22-04-25 07:37 pm Bangalore Correspondent ಕ್ರೈಂ
ಬೆಂಗಳೂರು, ಎ.22 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು.
ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.



ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು.
ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
In a tragic incident, realtor from Shivamogga was reportedly shot dead by suspected militants at Phalgam region in Jammu & Kashmir on Tuesday. he wife of Manjunath, who was killed in the attack. Wife of the victim said, "We went to Kashmir on April 19 on a tour. As it is a hilly region, tourists have to hire horses to pass through the valley. We had such a good time all these days and suddenly this tragic accident happened," Pallavi said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am