ಬ್ರೇಕಿಂಗ್ ನ್ಯೂಸ್
24-04-25 12:58 pm Mangaluru Correspondent ಕ್ರೈಂ
ಉಳ್ಳಾಲ, ಎ.24: ಸರಕಾರಿ ನಗರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ನಿರ್ವಾಹಕನ ವೀಡಿಯೋ ವೈರಲ್ ಆಗಿದ್ದು ಕೂಡಲೇ ಕಾರ್ಯ ಪೃವೃತ್ತರಾದ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು-ಮುಡಿಪು ನಡುವೆ ಸಂಚರಿಸುವ ಸರಕಾರಿ ನಗರ ಸಾರಿಗೆ ಬಸ್ಸಿನ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್ ಎಂಬಾತನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ಸಿನ ಸೀಟಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವತಿಯೋರ್ವಳು ಗಾಢ ನಿದ್ದೆಗೆ ಜಾರಿದ್ದು ಈ ವೇಳೆ ಬಸ್ಸು ನಿರ್ವಾಹಕ ಪ್ರದೀಪ್ ಯುವತಿಯ ಎದೆಯ ಭಾಗವನ್ನ ಸವರಿ ಲೈಂಗಿಕ ಕಿರುಕುಳ ನೀಡುತ್ತಿರುವ ಕುಕೃತ್ಯವನ್ನ ಸಹ ಪ್ರಯಾಣಿಕರೋರ್ವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಘಟನೆಯು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಜಪ್ಪಿನ ಮುಗೇರು ಪ್ರದೇಶದಲ್ಲಿ ನಿನ್ನೆ ನಡೆದಿದೆಯೆಂದು ಹೇಳಲಾಗಿದೆ.ಸರಕಾರಿ ಬಸ್ಸು ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಚಲಿಸುವ ಬಸ್ಸಿನಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ವಿರುದ್ಧ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Sexual harassment involving a government transport bus conductor has garnered widespread attention after a video of his lewd behavior went viral on social media. The conductor, identified as Pradeep, was arrested by local police following public outcry over the incident.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm