ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm