ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am