ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm