ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm