ಬ್ರೇಕಿಂಗ್ ನ್ಯೂಸ್
28-04-25 11:24 am Mangalore Correspondent ಕ್ರೈಂ
ಉಳ್ಳಾಲ,ಎ.28 : ಬೈಕ್ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಗುಂಡೇಟು ಬಿದ್ದಿರುವ ಘಟನೆ ಕರ್ನಾಟಕ- ಕೇರಳ ಗಡಿಭಾಗ ಬಾಕ್ರಬೈಲ್ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (22) ಎಂಬ ಯುವಕ ಶೂಟೌಟ್ ಒಳಗಾದವರು.
ನಿನ್ನೆ ರಾತ್ರಿ ಬೈ ಕ್ ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಬಾಕ್ರಬೈಲ್ ತಿರುವಿನ ಸೂರ್ಯೇಶ್ವರ ದ್ವಾರದ ಬಳಿ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾರೆ. ಪ್ರಾಣಿ ಬೇಟೆಗೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.


ಇನ್ನೊಂದು ಮೂಲದ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸಗಿರುವ ಸಾಧ್ಯತೆ ವ್ಯಕ್ತವಾಗಿದೆ. ಬೈಕ್ನಲ್ಲಿ ತೆರಳುವ ಸಂದರ್ಭ ನಿರ್ಜನ ಗುಡ್ಡದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಘಟನೆ ನಡೆದ ಬಾಕ್ರಬೈಲ್ ಪ್ರದೇಶ ಕೇರಳಕ್ಕೆ ಸೇರಿದ್ದು ಮಂಜೇಶ್ವರ ಠಾಣಾ ಪೋಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
In a shocking incident near Bakrebail, Mangalore, an arecanut trader named Savad sustained a bullet injury to his leg while traveling on a bike. Savad was immediately rushed to a hospital in Deralakatte, where he is currently receiving treatment. His condition is reported to be stable.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am