ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm