ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm