ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am