ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am