ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm