ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm