ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am