ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm