ಬ್ರೇಕಿಂಗ್ ನ್ಯೂಸ್
01-06-25 07:56 pm HK News Desk ಕ್ರೈಂ
ಬೆಳಗಾವಿ, ಜೂನ್ 1 : ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಹೇಳಿಕೆ ನೀಡಿದ್ದು ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದರು. ಒಬ್ಬನ ಮೂಲಕ ಇನ್ನಿತರ ಯುವಕರು ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಮಾಡಿದ್ದ ಆರೋಪಿಗಳು ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಕರೆದಿದ್ದಾರೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾರೆ.
ಯುವಕರು ಆನಂತರ ಮತ್ತೆ ಬೇರೊಂದು ಜಾಗಕ್ಕೆ ಬಾಲಕಿಯನ್ನ ಕರೆದಿದ್ದಾರೆ. ಭಯದಿಂದ ಮತ್ತೆ ಬಾಲಕಿ ಹೋದಾಗ ಮೂರು ಜನರಿಂದ ಅತ್ಯಾಚಾರ ಆಗಿದೆ. ಘಟನೆ ಬಗ್ಗೆ ತಂದೆ ತಾಯಿಗೆ ಬಾಲಕಿ ವಿಚಾರ ಹೇಳಿರಲಿಲ್ಲ. ಆಬಳಿಕವೂ ಕರೆ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಬಾರದಿದ್ರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡು ಬಾಲಕಿ ಪೋಷಕರ ಗಮನಕ್ಕೆ ತಂದಿದ್ದಾಳೆ. ನಿನ್ನೆ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾದ 24 ಗಂಟೆಯಲ್ಲಿ ಐದು ಜನ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರು ಆರೋಪಿ ಬಾಲಾಪರಾಧಿ ಇದ್ದಾರೆ. ಇನ್ನೋರ್ವ ಆರೋಪಿ ಬಂಧನಕ್ಕೂ ಶೋಧ ನಡೆಸುತ್ತಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಘಟನೆ ನಡೆದಿತ್ತು. ಅದಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧನ ಮಾಡಿದ್ದರು.
A 15-year-old girl was allegedly abducted by six youngsters in Belagavi and was subjected to repeated sexual assault. The accused reportedly filmed the crime and used the video to blackmail the girl, continuing to exploit her over time.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm