ಬ್ರೇಕಿಂಗ್ ನ್ಯೂಸ್
01-06-25 07:56 pm HK News Desk ಕ್ರೈಂ
ಬೆಳಗಾವಿ, ಜೂನ್ 1 : ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಹೇಳಿಕೆ ನೀಡಿದ್ದು ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದರು. ಒಬ್ಬನ ಮೂಲಕ ಇನ್ನಿತರ ಯುವಕರು ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಮಾಡಿದ್ದ ಆರೋಪಿಗಳು ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಕರೆದಿದ್ದಾರೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾರೆ.
ಯುವಕರು ಆನಂತರ ಮತ್ತೆ ಬೇರೊಂದು ಜಾಗಕ್ಕೆ ಬಾಲಕಿಯನ್ನ ಕರೆದಿದ್ದಾರೆ. ಭಯದಿಂದ ಮತ್ತೆ ಬಾಲಕಿ ಹೋದಾಗ ಮೂರು ಜನರಿಂದ ಅತ್ಯಾಚಾರ ಆಗಿದೆ. ಘಟನೆ ಬಗ್ಗೆ ತಂದೆ ತಾಯಿಗೆ ಬಾಲಕಿ ವಿಚಾರ ಹೇಳಿರಲಿಲ್ಲ. ಆಬಳಿಕವೂ ಕರೆ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಬಾರದಿದ್ರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡು ಬಾಲಕಿ ಪೋಷಕರ ಗಮನಕ್ಕೆ ತಂದಿದ್ದಾಳೆ. ನಿನ್ನೆ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾದ 24 ಗಂಟೆಯಲ್ಲಿ ಐದು ಜನ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರು ಆರೋಪಿ ಬಾಲಾಪರಾಧಿ ಇದ್ದಾರೆ. ಇನ್ನೋರ್ವ ಆರೋಪಿ ಬಂಧನಕ್ಕೂ ಶೋಧ ನಡೆಸುತ್ತಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಘಟನೆ ನಡೆದಿತ್ತು. ಅದಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧನ ಮಾಡಿದ್ದರು.
A 15-year-old girl was allegedly abducted by six youngsters in Belagavi and was subjected to repeated sexual assault. The accused reportedly filmed the crime and used the video to blackmail the girl, continuing to exploit her over time.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm