ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm