ಬ್ರೇಕಿಂಗ್ ನ್ಯೂಸ್
08-06-25 10:29 pm HK News Desk ಕ್ರೈಂ
ಫರೀದಾಬಾದ್, ಜೂನ್.8: ಎಂಬಿಬಿಎಸ್ ಡಿಗ್ರಿ ಪೂರೈಸಿದ್ದ ಡಾಕ್ಟರ್ ಒಬ್ಬ ತನ್ನನ್ನು ಕಾರ್ಡಿಯೋಲಜಿಸ್ಟ್ ಎಂದು ನಕಲಿ ಸರ್ಟಿಫಿಕೇಟ್ ರೆಡಿ ಹೇಳಿಕೊಂಡು ಖಾಸಗಿ ಆಸ್ಪತ್ರೆಗೆ ಸೇರಿಕೊಂಡಿದ್ದಲ್ಲದೆ, ಕೇವಲ ಎಂಟು ತಿಂಗಳಲ್ಲಿ 50ಕ್ಕೂ ಹೆಚ್ಚು ಹಾರ್ಟ್ ಆಪರೇಶನ್ ಮಾಡಿರುವ ಪ್ರಸಂಗ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಪಂಕಜ್ ಮೋಹನ್ ಶರ್ಮಾ ಎಂಬಾತ ಈ ರೀತಿ ನಕಲಿ ಸರ್ಟಿಫಿಕೇಟ್ ಮಾಡಿಕೊಂಡು ಪೋಸು ಕೊಟ್ಟಾತ. ಕಳೆದ ಎಪ್ರಿಲ್ 11ರಂದು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಂಜಯ್ ಗುಪ್ತಾ ಪೊಲೀಸರಿಗೆ ದೂರು ನೀಡಿ, ಪಂಕಜ್ ಶರ್ಮಾನ ವೈದ್ಯಕೀಯ ದಾಖಲೆ ಬಗ್ಗೆ ತನಿಖೆ ಮಾಡುವಂತೆ ಆಗ್ರಹ ಮಾಡಿದ್ದರು. ಇದರಂತೆ ಪೊಲೀಸರು ತನಿಖೆ ನಡೆಸಿದಾಗ, ವೈದ್ಯನ ನಕಲಿತನ ಬಯಲಾಗಿದೆ.
ತನಿಖೆಯ ಸಂದರ್ಭದಲ್ಲಿ ಪಂಕಜ್ ಶರ್ಮಾ ತನ್ನ ನೋಂದಣಿ ಸಂಖ್ಯೆ 2456 ಎಂದು ತಿಳಿಸಿದ್ದ. ಅದರ ಬಗ್ಗೆ ಶೋಧ ನಡೆಸಿದಾಗ, ಡಾ.ಪಂಕಜ್ ಮೋಹನ್ ಎಂಬ ಹೆಸರನ್ನು ಹೊಂದಿದ್ದ ಬೇರೆಯದ್ದೇ ಕಾರ್ಡಿಯೋಲಜಿಸ್ಟ್ ಒಬ್ಬರ ನೋಂದಣಿ ಸಂಖ್ಯೆಯಾಗಿತ್ತು. ಪಂಕಜ್ ಶರ್ಮಾ ಕೇವಲ ಜನರಲ್ ಫಿಸೀಶಿಯನ್ ಮಾತ್ರ ಆಗಿದ್ದು, ಆತನ ನೋಂದಣಿ ಸಂಖ್ಯೆ 28482 ಎಂಬುದಾಗಿತ್ತು. ಪಂಕಜ್ ಶರ್ಮಾ 2024ರ ಜುಲೈ ತಿಂಗಳಲ್ಲಿ ಮೆಡಿಟರ್ನಿಯಾ ಹಾಸ್ಪಿಟಲ್ ಅಧೀನದ ಫರೀದಾಬಾದ್ ನಲ್ಲಿರುವ ಬಾದ್ ಶಾ ಖಾನ್ ಸಿವಿಲ್ ಆಸ್ಪತ್ರೆಯಲ್ಲಿ ಕಾರ್ಡಿಯೋಲಜಿಸ್ಟ್ ಆಗಿ ಸೇರ್ಪಡೆಯಾಗಿದ್ದ. ಕಾರ್ಡಿಯೋಲಜಿ ಬಗ್ಗೆ ಕಲಿತಿರದಿದ್ದರೂ, ಕಾರ್ಡಿಯೋಲಜಿ ಎಂಡಿ ಮತ್ತು ಡಿಎನ್ ಬಿ ಎಂದು ತನ್ನ ಹೆಸರಿನೊಂದಿಗೆ ನಮೂದಿಸಿಕೊಂಡಿದ್ದ.
ನಕಲಿ ಡಾಕ್ಟರ್ ಬಗ್ಗೆ ಸುದ್ದಿಯಾಗುತ್ತಿದ್ದಂತೆ ರಿಯಲ್ ಡಾಕ್ಟರ್ ಡಾ.ಪಂಕಜ್ ಮೋಹನ್ ತನ್ನ ನೋದಣಿ ಸಂಖ್ಯೆಯನ್ನು ದುರುಪಯೋಗ ಮಾಡಿದ್ದಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ನಿಗೆ ದೂರು ನೀಡಿದ್ದಾರೆ. ಅಲ್ಲದೆ, ಆರೋಪಿತ ಪಂಕಜ್ ಶರ್ಮಾಗೆ ಲೀಗಲ್ ನೋಟೀಸ್ ಕೂಡ ನೀಡಿದ್ದಾರೆ. ಆಬಳಿಕ ಆಸ್ಪತ್ರೆಗೆ ಬರುತ್ತಿದ್ದ ರೋಗಿ ಮತ್ತು ಸಂಬಂಧಿಕರು ಕೂಡ ಪಂಕಜ್ ಶರ್ಮಾ ಸರ್ಟಿಫಿಕೇಟ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಆಸ್ಪತ್ರೆ ಆಡಳಿತ ಮಂಡಳಿಯೇ ಪಂಕಜ್ ಶರ್ಮಾನನ್ನು ತೆಗೆದು ಹಾಕಿತ್ತು.
A doctor with only an MBBS degree allegedly posed as a cardiologist and conducted over 50 heart procedures in eight months at Badshah Khan Civil Hospital in Faridabad.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm