ಬ್ರೇಕಿಂಗ್ ನ್ಯೂಸ್
10-06-25 10:57 pm Udupi Correspondent ಕ್ರೈಂ
ಕುಂದಾಪುರ, ಜೂನ್ 10 : ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.

ಮಾವಿನಕಟ್ಟೆಯ ಮೆಡಿಕಲ್ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂ. ಕೊಟ್ಟಿದ್ದಳು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಯುವತಿ ಕೇಳಿದ್ದಾಳೆ. ಆದರೆ ಯಾಸ್ಮಿನ್ ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆಸಿ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎಂದು ದೂರಲಾಗಿದೆ. ಹಲ್ಲೆಗೀಡಾದ ಲಕ್ಷ್ಮೀ ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕೃ 34/2025,ಕಲಂ 352,115(2) BNS, 3(1)(r), 3(2)(va) SC/ST Act ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್, ಸಂತ್ರಸ್ತ ಮಹಿಳೆಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
A woman has been arrested in Kundapura after a video showing her assaulting a young female staff member at a medical shop over a change-related argument went viral on social media. The incident took place at a pharmacy in Mavinakatte, located in Gulvadi village.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm