ಬ್ರೇಕಿಂಗ್ ನ್ಯೂಸ್
10-06-25 10:57 pm Udupi Correspondent ಕ್ರೈಂ
ಕುಂದಾಪುರ, ಜೂನ್ 10 : ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.

ಮಾವಿನಕಟ್ಟೆಯ ಮೆಡಿಕಲ್ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂ. ಕೊಟ್ಟಿದ್ದಳು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಯುವತಿ ಕೇಳಿದ್ದಾಳೆ. ಆದರೆ ಯಾಸ್ಮಿನ್ ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆಸಿ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎಂದು ದೂರಲಾಗಿದೆ. ಹಲ್ಲೆಗೀಡಾದ ಲಕ್ಷ್ಮೀ ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕೃ 34/2025,ಕಲಂ 352,115(2) BNS, 3(1)(r), 3(2)(va) SC/ST Act ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್, ಸಂತ್ರಸ್ತ ಮಹಿಳೆಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
A woman has been arrested in Kundapura after a video showing her assaulting a young female staff member at a medical shop over a change-related argument went viral on social media. The incident took place at a pharmacy in Mavinakatte, located in Gulvadi village.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am