ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm