ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 12:11 pm
Mangaluru Correspondent
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm