ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm