ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm