ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm