ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm