ಬ್ರೇಕಿಂಗ್ ನ್ಯೂಸ್
16-06-25 03:05 pm HK News Desk ಕ್ರೈಂ
ಶಿವಮೊಗ್ಗ, ಜೂನ್ 16 : ಶಿವಮೊಗ್ಗದಲ್ಲಿ ನಕಲಿ ನೋಟು ಚಲಾವಣೆ ಆರೋಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಭದ್ರಾವತಿ ಪಟ್ಟಣದಲ್ಲಿ ನಕಲಿ ನೋಟು ಚಲಾವಣೆ ಮಾಡಿರುವ ಉದ್ಯಮಿ, ರಂಗೇಗೌಡ (57) ಎಂಬವರು ಬಂಧನವಾಗಿದ್ದಾರೆ. ಭದ್ರಾವತಿಯ ಭಂಡಾರಹಳ್ಳಿಯ ನಾಗಮ್ಮ ಲೇಔಟ್ ನಿವಾಸಿಯಾಗಿದ್ದು ಆರೋಪಿಯಿಂದ 500 ರೂ. ಮುಖಬೆಲೆಯ 13 ನೋಟುಗಳು, 200 ರೂ. ಮುಖ ಬೆಲೆಯ ಒಂದು ನೋಟು, 100 ರೂ ಮುಖ ಬೆಲೆಯ 1 ನೋಟು, 50 ರು. ಮುಖ ಬೆಲೆಯ 1 ನೋಟು ವಶಕ್ಕೆ ಪಡೆಯಲಾಗಿದೆ.
ರಂಗೇಗೌಡ ನಕಲಿ ನೋಟು ಚಲಾವಣೆ ಮಾಡ್ತಿರೋದಾಗಿ ವ್ಯಾಪಾರಿ ಅಜಯ್ ಎಂಬವರು ಪೊಲೀಸ್ ದೂರು ನೀಡಿದ್ದರು. ಡಿಸ್ಕವರ್ ಬೈಕಿನಲ್ಲಿ ಬಂದು 500 ರೂ. ನಕಲಿ ನೋಟು ಕೊಟ್ಟು ವ್ಯಾಪಾರ ಮಾಡಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಂಗೇಗೌಡ ಬೇರೆ ಬೇರೆ ಕಡೆ ನಕಲಿ ನೋಟು ವ್ಯವಹಾರ ಮಾಡಿರುವ ಬಗ್ಗೆ ತನಿಖೆ ವೇಳೆ ಬೆಳಕಿಗೆ ಬಂದಿದೆ. OFP 790829 ಮತ್ತು 9TV 978202 ಈ ನಂಬರಿನ 500 ರೂ. ಮುಖ ಬೆಲೆಯ ನೋಟುಗಳು ಕಂಡು ಬಂದಲ್ಲಿ ಸಾರ್ವಜನಿಕರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ಅಥವಾ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ತಿಳಿಸಿವಂತೆ ಪೊಲೀಸರು ಕೋರಿದ್ದಾರೆ.
A real estate businessman has been arrested in Shivamogga on charges of circulating counterfeit currency notes. The arrest was made by the Bhadravathi New Town Police following a complaint by a local trader. The accused, identified as Rangegowda (57), a resident of Nagamma Layout in Bhandarahalli, Bhadravathi, was allegedly involved in circulating fake currency in the region.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm