ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm