ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am