ಬ್ರೇಕಿಂಗ್ ನ್ಯೂಸ್
17-06-25 12:10 pm HK News Desk ಕ್ರೈಂ
ಕೋಲಾರ, ಜೂ 17 : ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ
ಕೋಲಾರ ಜಿಲ್ಲೆಯ ಗುಲ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್ಬಿಐ ಎಟಿಎಂ ಗೆ ನುಗ್ಗಿದ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನ ದೋಚಿ ಪರಾರಿಯಾಗಿದ್ದಾರೆ.
ಸೆಕ್ಯೂರಿಟಿ ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಒಡೆದು ನಗದು ದೋಚಿದ್ದಾರೆ.
ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂತೆಯೇ ಕಿಯೋಸ್ಕ್ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ ಕಟ್ಟರ್ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
In yet another alarming case of ATM theft in Karnataka, unidentified miscreants looted over ₹27 lakh in cash from a State Bank of India (SBI) ATM in Kolar district during the early hours of Monday. The incident occurred around 4:30 AM in the Gulpet Police Station limits. According to the police, the criminals targeted an unmanned ATM kiosk, breaking open the machine's cash box and escaping with ₹27.62 lakh.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm