ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm